ಆಳಿದವನೆ ಆಳಬೇಕು, ಉಳುವವನೆ ಉಳಬೇಕು, ಕೂಲಿ ಮಾಡುವವನು ಕೂಲಿ ಮಾಡುತ್ತಲೆ ಸಾಯಬೇಕೆಂಬುದು ಯಾವ ಇತಿಹಾಸದಲ್ಲಾಗಲಿ, ಸಂವಿಧಾನದಲ್ಲಾಗಲಿ ಇಲ್ಲ. ದೇಶದಲ್ಲಿ ಬದಲಾವಣೆ ಅತ್ಯಾವಶ್ಯಕ, ಬದಲಾವಣೆ ರಾಜಕಾರಣಿಗಳಿಂದಂತೂ ಸಧ್ಯವೇ ಇಲ್ಲ, ಬದಲಾವಣೆ ಜನಸಾಮಾನ್ಯರಿಂದಲೇ ಆಗಬೇಕು. ಮನದ ಏಳಿಗೆ ಕಾಣಲು. #ಅಹಂಕಾರ #yqjogi #yqkannada #collab #collabwithjogi #YourQuoteAndMine Collaborating with YourQuote Jogi